• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸಮೀಕ್ಷೆಯಲ್ಲಿ “ತಳವಾರ” ಮುಖ್ಯ ಜಾತಿಯಾಗಿ ಎಂದು ಬರೆಯಿಸಿ : ಮಾಜಿ ಶಾಸಕ ಶರಣಪ್ಪ‌ ಸುಣಗಾರ

      Voiceofjanata.in

      September 20, 2025
      0
      ಸಮೀಕ್ಷೆಯಲ್ಲಿ “ತಳವಾರ” ಮುಖ್ಯ ಜಾತಿಯಾಗಿ ಎಂದು ಬರೆಯಿಸಿ : ಮಾಜಿ ಶಾಸಕ ಶರಣಪ್ಪ‌ ಸುಣಗಾರ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 9961472;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;

      0
      SHARES
      413
      VIEWS
      Share on FacebookShare on TwitterShare on whatsappShare on telegramShare on Mail

      ಸಮೀಕ್ಷೆಯಲ್ಲಿ “ತಳವಾರ” ಮುಖ್ಯ ಜಾತಿಯಾಗಿ ಎಂದು ಬರೆಯಿಸಿ : ಮಾಜಿ ಶಾಸಕ ಶರಣಪ್ಪ‌ ಸುಣಗಾರ

       

      ಇಂಡಿ : ರಾಜ್ಯ ಸರಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಳವಾರ ಸಮಾಜದ ಜನಾಂಗದವರು ಪರಿಶಿಷ್ಟ ಪಂಗಡ ಪಟ್ಟಿಯಲ್ಲಿರುವ ಅನುಬಂಧ ‘ಸಿ’ ಕ್ರಮ ಸಂಖ್ಯೆ 38 ರಲ್ಲಿರುವ ಕೊಡ್ ಸಂಖ್ಯೆ 13 ರಲ್ಲಿ ಬರುವಂತೆ ಮುಖ್ಯ ಜಾತಿ ತಳವಾರ ಎಂದು ಕಡ್ಡಾಯವಾಗಿ ಬರೆಯಲು ತಳವಾರ ಸಮಾಜದ ಹಿರಿಯ ಮುಖಂಡ, ಮಾಜಿ ಶಾಸಕ ಶರಣಪ್ಪ‌ ಸುಣಗಾರ ತಿಳಿಸಿದರು.

       

      ಶನಿವಾರ ಪಟ್ಟಣದ ಖಾಸಗಿ ಹೊಟೆಲ್ ಸಭಾಭವನದಲಿ ತಳವಾರ ಸಮಾಜ ಸೇವಾ ಸಮಿತಿ ಆಶ್ರಯದಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಹಿನ್ನೆಲೆಯಲ್ಲಿ ಆಯೋಜಿಸಿರುವ ಪೂರ್ವಭಾವಿ ಸಭೆಯಲ್ಲಿ ನೇತೃತ್ವ ವಹಿಸಿ ಮಾತನಾಡಿದರು.

       

      ನಮ್ಮ ಸಮಾಜಕ್ಕೆ ಇವತ್ತಿಗೂ ರಾಜ್ಯದಲ್ಲಿ ಯಾವುದೇ ಕ್ಷೇತ್ರ ಅಥವಾ ರಂಗದಲ್ಲಾಗಲಿ ದೊರೆತ ಸಹಾಯ ಸಹಕಾರದ‌ ಬಗ್ಗೆ ಗೊತ್ತಿದೆ. ಇಂದು ರಾಜ್ಯ ರಾಜಕೀಯ ಬೆಳವಣಿಗೆ ಮತ್ತು ಜಾಗತಿಕ ಬೆಳವಣಿಗೆಯಲ್ಲಿ ಎಲ್ಲಾ ಸಮುದಾಯಗಳು ಬದಲಾವಣೆ ಮತ್ತು ಪರಿವರ್ತನೆಯಾದಂತೆ ನಮ್ಮ ಸಮಾಜ ಬದಲಾವಣೆಯಾಗುವ ಅವಶ್ಯಕತೆ ಇದೆ.

      ನಮ್ಮ ಸಮಾಜಕ್ಕೆ ಇತಿಹಾಸವಿದೆ. ಇತಿಹಾಸ ಗೊತ್ತು ಇರದ ವ್ಯಕ್ತಿ ಇತಿಹಾಸ ಸೃಷ್ಟಿಸಲಾರ.‌ ಆ ಕಾರಣಕ್ಕಾಗಿ ನಮ್ಮ ಸಮಾಜಕ್ಕೆ ಈ ಸಮೀಕ್ಷೆ ಒಂದು ಇತಿಹಾಸ ಪುಸ್ತಕವಾಗಿ ಮಾರ್ಪಾಡುವಾಗಬೇಕು. ಹಾಗಾಗಿ ಇದೆ. ಸೆ-22 ರಂದು ನಡೆಯುವ ಸಮೀಕ್ಷೆಯಲ್ಲಿ ಪರಿಶಿಷ್ಟ ಪಂಗಡ ಪಟ್ಟಿ ಅನುಬಂಧ ‘ಸಿ’ ಕಾಲಂ ಸಂಖ್ಯೆ 9 ಕ್ರಮ ಸಂಖ್ಯೆ 38.13 ರಲ್ಲಿ ಮುಖ್ಯ ‌ಜಾತಿ ತಳವಾರ ಎಂದು, ಕಾಲಂ ಸಂಖ್ಯೆ 10 ಉಪಜಾತಿ ಅನ್ವಯವಾಗುವುದಿಲ್ಲೆಂದು, ಕಾಲಂ ಸಂಖ್ಯೆ 11 ರಲ್ಲಿ ಒಂದೆ ವೇಳೆ ತಂತ್ರಾಂಶದಲ್ಲಿ ಸಮಾನಾರ್ಥಕ ಪದಗಳು ನಾಯಕ/ನಾಯಕ್ಡ ಎಂದು ಪಡೆಯುತ್ತಿದ್ದರೆ ಕಡ್ಡಾಯವಾಗಿ ನಮೂದಿಸಬೇಕು. ಕಾಲಂ ಸಂಖ್ಯೆ 12 ಪ.ಪಂ‌ ಜಾತಿ ಪ್ರಮಾಣ ಪತ್ರ ಪಡೆದಿದ್ದು ಹೌದು ಎಂದು, ಕಾಲಂ ಸಂಖ್ಯೆ 30 ಕುಲಕಸಬು ತಳವಾರ (64) ಎಂದು ಬರೆಯಿಸಬೇಕು ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿರುವ ತಾಲೂಕು ತಳವಾರ ಸೇವಾ ಸಮಿತಿ ಅಧ್ಯಕ್ಷ ಧರ್ಮರಾಜ ವಾಲಿಕಾರ ಪ್ರಾಸ್ಥವಿಕವಾಗಿ ಮಾತಾನಾಡಿದ ಅವರು, ನಮ್ಮ ಸಮಾಜ ಸುಮಾರು ವರ್ಷಗಳಿಂದ ಅನೇಕ ಕಾರಣಗಳಿಂದ ಅತ್ಯಂತ ಹೀನಾಯ ಪರಿಸ್ಥಿತಿ ಅನುಭವಿಸಿದ್ದೆವೆ. ಆದರೆ ಈಗ ಸಿಕ್ಕ ಸದೈವದ ಅವಕಾಶದಲ್ಲಿ ಸಮಾಜದ ಪ್ರತಿಯೊಬ್ಬರೂ ಪಾಲ್ಗೊಂಡು ಸಮೀಕ್ಷೆ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

      ಇನ್ನೂ ಸಮಾಜದ‌ ಜಿಲ್ಲಾ ‌ಅಧ್ಯಕ್ಷ ಪ್ರಕಾಶ ಸೊನ್ನದ, ಉಪಾಧ್ಯಕ್ಷ ಅನೀಲ ಜಮಾದಾರ ಮಾತನಾಡಿದ ಅವರು, ನಮ್ಮ ಸಮಾಜಕ್ಕೆ ಇದೊಂದು ಸುವರ್ಣ ಅವಕಾಶ. ಈ ಹಿಂದಿನ ಸಮೀಕ್ಷೆಯಲ್ಲಿ ನಡೆದ ತಪ್ಪುಗಳು ಈ ಸಮೀಕ್ಷೆಯಲ್ಲಿ ನಡೆಯದಂತೆ ಜಾಗರೂಕತೆಯಿಂದ ಪಾಲ್ಗೊಳ್ಳಬೇಕು.ಈ ಸಮೀಕ್ಷೆಯಲ್ಲಿ ತಳವಾರ ಸಮಾಜದ ಜನಾಂಗದವರು ಶಾಲೆಯಲ್ಲಿ ಬರೆದಿರುವ ಜಾತಿಗಳ ಬಗ್ಗೆ ‌ಮಹತ್ವ ನೀಡದೆ, ಸಾರ್ವಜನಿಕ ಬದುಕಿನಲ್ಲಿ ನಮ್ಮ ನ್ನು ಹೇಗೆ ತಳವಾರ ಎಂದು ಕರೆಯುತ್ತಾರೆಯೋ..! ಹಾಗೆ ನಾವು ಮುಖ್ಯ ಜಾತಿ ತಳವಾರ ಎಂದು ನಮೂದಿಸಿಬೇಕು. ಈ ಸಮೀಕ್ಷೆಯಿಂದ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯ ಹಾಗೂ ಸರ್ವಕ್ಷೇತ್ರದಲ್ಲೂ ಸಮುದಾಯ ಏಳಿಗೆ ಕಾಣಲು ಸಾಧ್ಯ.‌ಈ ಸಮೀಕ್ಷೆಯಿಂದ ತಳವಾರ ಸಮಾಜಕ್ಕೆ ಒಂದು ಗ್ರಂಥವಾಗಿ ವರದಾನವಾಗುತ್ತೆದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಸುರೇಶಗೌಡ ಪಾಟೀಲ‌, ರಾಜು ಮೆಟಗಾರ, ಅಣ್ಣಪ್ಪ ತಳವಾರ, ಹುಚ್ಚಪ್ಪ ತಳವಾರ , ಎಸ್ ಜೆ ವಾಲಿಕಾರ, ಶ್ರೀಮಂತ ತಳವಾರ, ರವಿ ವಗ್ಗೆ, ವಿಶ್ವನಾಥ ಕವಲಗಿ, ಸೋಮು ಜಮಾದಾರ, ಹಣಮಂತ ಖಡೆಖಡೆ, ಸಣ್ಣಪ್ಪ ತಳವಾರ, ಸಾಹೇಬಗೌಡ ಬಿರಾದಾರ, ಎಸ್ ಕೆ ಲಿಂಗದಳ್ಳಿ, ಅಂಬಣ್ಣ ಸುಣಗಾರ, ಪರಮಾನಂದ ಕೋಳಿ, ಚಂದ್ರಕಾಂತ ಕೋಳಿ, ಎಸ್ ಎಮ್ ಕೋಳಿ, ಸರಕಾರಿ ನೌಕರ ಸಂಘದ ತಾಲೂಕು ಮಾಜಿ ಅಧ್ಯಕ್ಷರು ಎಸ್ ಆರ್ ಪಾಟೀಲ ಸೇರಿದಂತೆ ಅನೇಕರು
      ಉಪಸ್ಥಿತರಿದ್ದರು. ನಿರೂಪಣೆ ಆನಂದ ವಾಲಿಕಾರ ನೆರಿವೆರಿಸಿದರು.

       

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#Write as the main species in the survey: Former MLA Sharanappa Sunakar#ಸಮೀಕ್ಷೆಯಲ್ಲಿ "ತಳವಾರ" ಮುಖ್ಯ ಜಾತಿಯಾಗಿ ಎಂದು ಬರೆಯಿಸಿ : ಮಾಜಿ ಶಾಸಕ ಶರಣಪ್ಪ‌ ಸುಣಗಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.