• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

      ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವಂದೇ ಭಾರತ ರೈಲು ಸೇವೆಗಾಗಿ ಸಂಸದರಿಗೆ ಪತ್ರ ಬರೆದಿದ್ದೆನೆ : ವಿ.ಪ. ಸದಸ್ಯ ಸುನೀಲಗೌಡ

      Voice of janata

      June 22, 2024
      0
      ವಂದೇ ಭಾರತ ರೈಲು ಸೇವೆಗಾಗಿ ಸಂಸದರಿಗೆ ಪತ್ರ ಬರೆದಿದ್ದೆನೆ : ವಿ.ಪ. ಸದಸ್ಯ ಸುನೀಲಗೌಡ
      0
      SHARES
      458
      VIEWS
      Share on FacebookShare on TwitterShare on whatsappShare on telegramShare on Mail

      ವಂದೇ ಭಾರತ ರೈಲು ಸೇವೆಗಾಗಿ ಸಂಸದರಿಗೆ ಪತ್ರ ಬರೆದಿದ್ದೆನೆ : ವಿ.ಪ. ಸದಸ್ಯ ಸುನೀಲಗೌಡ

      ವಿಜಯಪುರ :  ವಂದೇ ಭಾರತ ರೈಲು ಸೇವೆ ಪ್ರಾರಂಭಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಮತ್ತೋಮ್ಮೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸತತ 7ನೇ ಬಾರಿಗೆ ಸಂಸದರಾಗಿರುವ ರಮೇಶ ಜಿಗಜಿಣಗಿ ಅವರಿಗೆ 24.11.2023ರಂದು ಪತ್ರ ಬರೆದು ಈ ಕುರಿತು ಮನವಿ ಮಾಡಿದ್ದೆ. ಆದರೆ, ಅವರು ಸ್ಪಂದಿಸಲಿಲ್ಲ. ಆದರೂ, ಜಿಲ್ಲೆಯ ಮತದಾರರು ತಮ್ಮನ್ನು ಪುನರಾಯ್ಕೆ ಮಾಡಿದ್ದಾರೆ. ತಮ್ಮ ಪರ ಮತ ಹಾಕಿರುವ ಮತದಾರರ ಋಣ ತೀರಿಸುವ ಸಲುವಾಗಿಯಾದರೂ ಸಂಸದರು ವಂದೇ ಭಾರತ ರೈಲು ಸೇವೆ ಪ್ರಾರಂಭಿಸಲು ಶ್ರಮಿಸಬೇಕು. ಈಗಾಗಲೇ ನಮ್ಮ ನೆರೆಯ ಜಿಲ್ಲೆಗಳಾದ ಕಲಬುರಗಿ, ಬೆಳಗಾವಿ, ಧಾರವಾಡ ಸೇರಿದಂತೆ ಎಲ್ಲ ಜಿಲ್ಲೆಗಳಿಂದ ಈ ರೈಲು ಸೇವೆ ಲಭ್ಯವಿದೆ. ಆದರೆ, ಅಖಂಡ ವಿಜಯಪುರ ಜಿಲ್ಲೆಯಿಂದ ಇನ್ನೂ ವಂದೇ ಭಾರತ ರೈಲು ಪ್ರಾರಂಭವಾಗಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಉಭಯ ಜಿಲ್ಲೆಗಳ ಜನರಿಂದ ಸಾಕಷ್ಟು ಬೇಡಿಕೆ ಬರುತ್ತಿದ್ದರೂ ನೀವು ಕಣ್ಮುಚ್ಚಿ ಕುಳಿತಿರುವಂತಿದೆ. ಸಂಸತ್ತಿನಲ್ಲಿ ಒಂದೂ ಪ್ರಶ್ನೆಯನ್ನು ಕೇಳದ ತಾವುಗಳು ಈ ರೈಲು ಸೇವೆ ಪ್ರಾರಂಭಿಸಲು ಕ್ರಮ ಕೈಗೊಂಡರೆ ಉಭಯ ಜಿಲ್ಲೆಗಳಲ್ಲಿ ತಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ. ಈ ರೈಲು ಸೇವೆ ಪ್ರಾರಂಭವಾದ ತಕ್ಷಣ ಸಂಸದರಾದ ರಮೇಶ ಜಿಗಜಿಣಗಿ ಅವರನ್ನು ವಿಜಯಪುರ ಜಿಲ್ಲೆಯ ಜನರ ಪರವಾಗಿ ನಾಗರಿಕ ಸನ್ಮಾನ ಮಾಡಲಾಗುವುದು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.ಈಗ ವಿಜಯಪುರದಿಂದ ಬೆಂಗಳೂರಿಗೆ ಹೋಗಲು ರೈಲು ಸೇವೆ ಇದ್ದರೂ ಈ ರೈಲುಗಳು ಸರಿಯಾದ ಸಮಯಕ್ಕೆ ನಿಗದಿತ ಸ್ಥಳಗಳನ್ನು ತಲುಪಲಾಗುತ್ತಿಲ್ಲ. ಬೆಂಗಳೂರಿಗೆ ಜಿಲ್ಲೆಯ ಜನರು ದಿನನಿತ್ಯದ ವ್ಯವಹಾರ ಸಂಬAಧಿ ಮತ್ತು ಸರಕಾರಿ ಕಚೇರಿ ಕೆಲಸಗಳಿಗಾಗಿ ಬೆಂಗಳೂರಿಗೆ ಹೋಗಿ- ಬರುವ ಜನರಿಗೆ ತೊಂದರೆಯಾಗಿದೆ. ಅಲ್ಲದೇ, ಬೆಂಗಳೂರಿನಿಂದ ವಿಜಯಪುರಕ್ಕೆ ಬರುವ ರೈಲುಗಳ ಸಂಚಾರ ಸಮಯವೂ ಸಹ ಹೆಚ್ಚಾಗಿದೆ. ವಿಜಯಪುರ ಜಿಲ್ಲೆಯಿಂದ ಸಾಕಷ್ಟು ಜನ ಯುವಕರು ಉದ್ಯೋಗ ಅರಸಿ ಬೆಂಗಳೂರಿನಲ್ಲಿ ನೆಲಸಿರುತ್ತಾರೆ. ಹಬ್ಬಗಳು ಮತ್ತು ಸಾಲುಸಾಲು ರಜೆಗಳು ಇರುವ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ ಖಾಸಗಿ ಸಾರಿಗೆ ಸಂಸ್ಥೆಗಳು ಪ್ರಯಾಣ ದರವನ್ನು ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡುತ್ತಾರೆ. ಇದರಿಂದ ಬೆಂಗಳೂರಿನಲ್ಲಿ ಕೆಲಸ ಮಾಡುವ ಯುವಕರು, ಕಾರ್ಮಿಕರು ಮತ್ತು ಇತರೆ ಸಾರ್ವಜನಿಕರಿಗೆ ತುಂಬಾ ಹೊರೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.ಇದರ ಜೊತೆಗೆ ಮಹಾರಾಷ್ಟ್ರದ ಮುಂಬೈನಿಂದ ಸೋಲಾಪುರ ವರೆಗೆ ಸಂಚರಿಸುವ ವಂದೇ ಭಾರತ ರೈಲು ಸೇವೆಯನ್ನು ವಿಜಯಪುರ ವರೆಗೆ ವಿಸ್ತರಿಸಬೇಕು. ಇದರಿಂದ ತಮ್ಮ ಕೆಲಸ ಕಾರ್ಯಗಳಿಗಾಗಿ ಸೋಲಾಪುರ, ಪುಣೆ ಮತ್ತು ಮುಂಬೈಗೆ ಸಂಚರಿಸುವ ಜಿಲ್ಲೆಯ ಜನರಿಗೆ ಅನಕೂಲವಾಗಲಿದೆ.ಈ ರೈಲು ಸೇವೆ ಪ್ರಾರಂಭಕ್ಕೆ ಕ್ರಮ ಕೈಗೊಂಡರೆ, ಈ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ. ವ್ಯಾಪಾರ ವಹಿವಾಟಿಗೂ ಸಾಕಷ್ಟು ಪ್ರೋತ್ಸಾಹ ಸಿಗಲಿದೆ. ಅಲ್ಲದೇ, ಈ ಭಾಗದಲ್ಲಿ ಆರ್ಥಿಕ ಅಭಿವೃದ್ಧಿಯೂ ಆಗಲಿದೆ. ಈಗಲಾದರೂ ತಾವು ಎಚ್ಚೆತ್ತುಕೊಂಡು ಅರಣ್ಯರೋಧನವಾಗಿರುವ ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಬೇಕು. ಇಲ್ಲದಿದ್ದರೆ, ತಮಗೆ ಮತಹಾಕಿ ಮತ್ತೆ ಅಧಿಕಾರ ನೀಡಿರುವ ಮತದಾರರನ್ನು ಕೇವಲ ಮತಗಳಿಕೆಗಷ್ಟೇ ಸೀಮಿತಗೊಳಿಸಿದಂತಾಗುತ್ತದೆ. ಆದ್ದರಿಂದ ಈ ನಿಟ್ಟಿನಲ್ಲಿ ಕೂಡಲೇ ಕಾರ್ಯೋನ್ಮುಖರಾಗುವಂತೆ ಸಂಸದ ರಮೇಶ ಜಿಗಜಿಣಗಿ ಅವರಲ್ಲಿ ಕಳಕಳಿಯ ಮನವಿ ಮಾಡುವುದಾಗಿ ವಿಧಾನ ಪರಿಷತ ಶಾಸಕರು ಜೂ. 18 ರಂದು ಪತ್ರ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

      Tags: #MLC Sunilagoud Patil#Mp ramesh jigajinni#Public News#Voice Of Janata#Wrote letter to MP for Vande Bharat train service : V.P. Member Sunil Gowda#ವಂದೇ ಭಾರತ ರೈಲು ಸೇವೆಗಾಗಿ ಸಂಸದರಿಗೆ ಪತ್ರ ಬರೆದಿದ್ದೆನೆ : ವಿ.ಪ. ಸದಸ್ಯ ಸುನೀಲಗೌಡvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.