• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಯುವ ಜನತೆ ನಿಜವಾದ ಇತಿಹಾಸ ತಿಳಿದುಕೊಳ್ಳದಿದ್ದರೆ ದೇಶಕ್ಕೆ ನಷ್ಟ:

      January 16, 2022
      0
      ಯುವ ಜನತೆ ನಿಜವಾದ ಇತಿಹಾಸ ತಿಳಿದುಕೊಳ್ಳದಿದ್ದರೆ ದೇಶಕ್ಕೆ ನಷ್ಟ:
      0
      SHARES
      62
      VIEWS
      Share on FacebookShare on TwitterShare on whatsappShare on telegramShare on Mail

      ದೇವದುರ್ಗ : ತಾಲ್ಲೂಕಿನ ಜಾಲಹಳ್ಳಿಯಲ್ಲಿ ದೇಶ ಹಾಗೂ ರಾಜ್ಯದ ಯುವ ಜನತೆ ನಿಜವಾದ ಇತಿಹಾಸ ತಿಳಿದುಕೊಳ್ಳದೇ ಇದ್ದರೆ, ತುಂಬಾ ದೊಡ್ಡ ನಷ್ಟ ಅನುಭವಿಸಬೇಕಾಗುತ್ತದೆ ಎಂದು ರಾಜ್ಯ ಕುರುಬ ಸಮಾಜದ ಯುವ ಮುಖಂಡ ನಿಕೇತ್ ರಾಜ್ ಮೌರ್ಯ ಹೇಳಿದರು.

      ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ತಿಂಥಣಿ ಬ್ರಿಜ್‌ ಕಲಬುರಗಿ ವಿಭಾಗದ ಕನಕ ಗುರು‌ಪೀಠದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮದ ಕೊನೆಯ ದಿನದಂದು ರಾಜ್ಯ ಕುರುಬ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ನಡೆದ ಯುವ ಜನ ಸಮಾವೇಶದಲ್ಲಿ ಮಾತನಾಡಿದರು.

      ಈ ದೇಶವು 70 ವರ್ಷದ ಹಿಂದೆ 563 ರಾಜ ಸಂಸ್ಧಾನಗಳಲ್ಲಿ ಹರಿದು ಹಂಚಿಹೋಗಿತ್ತು. ತಿನ್ನಲು ಅನ್ನ ಇರಲಿಲ್ಲ. ಮೈಮುಚ್ಚಿಕೊಳ್ಳಲು ಬಟ್ಟೆ ಇರಲ್ಲಿಲ್ಲ. ಅಂತಹ ಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಸ್ವಾತಂತ್ರ್ಯ ಪಡೆದುಕೊಂಡ ಅಂದಿನ ನಾಯಕರು, ದೇಶ ಕಟ್ಟಲು ಪಡಾಬಾರದ ಕಷ್ಟಪಟ್ಟಿದ್ದಾರೆ. ಅದರೆ, ಈಗಿನ ರಾಜಕೀಯ ನಾಯಕರನ್ನು ನೋಡಿ, ಅವರ ಜೀವನ ಶೈಲಿ ನೋಡಿ ಅರ್ಥವಾಗುತ್ತದೆ ಎಂದರು.

      ಬಡವರ ಕಷ್ಟ ದೂರವಾಗಬೇಕಾದರೆ, ಶ್ರೀಮಂತರನ್ನು ಬಿಟ್ಟು ವಿಧಾನಸಭೆ ಹಾಗೂ ಲೋಕಾಸಭೆಯಲ್ಲಿ ಸಾಮಾನ್ಯ ಬಡವರನ್ನು ಚುನಾಯಿತ ಪ್ರತಿನಿಧಿಗಳಾಗಿ ಆಯ್ಕೆ ಮಾಡಬೇಕು. ಇಂಥವರು ಮಾತ್ರ ಬಡವರ ಬಗ್ಗೆ ಅಲ್ಲಿ ಮಾತನಾಡಲು ಸಾಧ್ಯ. ಅದರೆ, ಈ ಎರಡು ಸದನಗಳಲ್ಲಿ ಅಕ್ರಮ ದಂಧೆಕೋರರೆ ಹೆಚ್ಚಾಗಿದ್ದಾರೆ ಎಂದು ದೂರಿದರು.

      ಈ ಹಿಂದೆ ಸಾಮಾನ್ಯ ಬಡ ತಂದೆ, ತಾಯಂದಿರು ತಮ್ಮ ಮಕ್ಕಳು ತಾವು ಮಾಡುವ ಕೆಲಸವನ್ನೆ ಇನ್ನೂ ಸ್ವಲ್ಪ‌ ಸುಧಾರಿತ ರೀತಿಯಲ್ಲಿ‌ ಮಾಡಲಿ ಎಂದು ಬಯಸುತ್ತಿದ್ದರು. ಅ ಸ್ಥಿತಿಯಿಂದ ಈಗಿನ ಪಾಲಕರು ತಮ್ಮ ಮಕ್ಕಳನ್ನು ದೇಶದ ಪ್ರಧಾನಿ ಪಟ್ಟ ಪಡೆಯುವಂತೆ ಕನಸು ಕಾಣ ಸಾಧ್ಯವಾಗಿದ್ದರೆ, ಅದೂ ಈ ದೇಶಕ್ಕೆ ಡಾ. ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಸಂವಿಧಾನದಿಂದ ಸಾಧ್ಯವಾಗಿದೆ. ಅದರೆ, ಅ ಸಂವಿಧಾನವೇ ಬದಲಿಸುವ ಮಾತುಗಳನ್ನು ಆಡುವ ಜನ ನಮ್ಮನ್ನು ಆಳುತ್ತಿದ್ದಾರೆ. ಅದನ್ನು ಯುವಕರು ಗಂಭೀರವಾಗಿ ಯೋಚನೆ ಮಾಡಬೇಕಾಗಿದೆ ಎಂದು ತಿಳಿಸಿದರು.

      ರಾಯಣ್ಣ ಯುವ ಪಡೆಯ ಅಧ್ಯಕ್ಷ ಮೊಹನ್ ಮೇಟಿ ಮಾತನಾಡಿ, ಸಂಘಟನೆಗಳನ್ನು ಉತ್ತಮವಾಗಿ ಮಾಡಬೇಕಿದೆ. ಭೂಮಿ ಹದವಾದರೆ ಉಪಯೋಗವಿಲ್ಲ, ಗುಣಮಟ್ಟದ ಬೀಜ ಬೇಕು. ಅದರ ಜೊತೆಗೆ‌ ಕಳೆ ಬಾರದಂತೆ ನೋಡಿಕೊಳ್ಳಬೇಕಾಗಿದೆ. ಇದರಿಂದ ಮಾತ್ರ ಉತ್ತಮ ಬೆಳೆ ತೆಗೆಯಲು ಸಾಧ್ಯ ಮುಂದಿನ ದಿನಗಳಲ್ಲಿ ಹಾಲುಮತ ಸಮಾಜದ ಸ್ವಾಮೀಜಿಗಳು ಅ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು. ಸಿದ್ದರಾಮಾನಂದಪುರಿ ಸ್ವಾಮೀಜಿ, ಈಶ್ವರನಂದಪುರಿ ಸ್ವಾಮೀಜಿ, ಶಿವನಂದಪುರಿ ಸ್ವಾಮೀಜಿ, ಯೋಗೇಶ್ವರಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

      ಹಾಲುಮತ ಸಮಾಜದ ಮುಖಂಡರಾದ ಅಮೃತ ರಾವ್ ಚಿಮ್ಕೋಡೆ, ಕೆ.ಬಸವಂತಪ್ಪ, ಕೆ.ಸುಬ್ಬಣ್ಣ, ಮಾನವಿ ದೇವಿಂದ್ರಪ್ಪ, ರುದ್ರಣ್ಣ ಗುಳಿಗುಳಿ, ರಾಜಶೇಖರ ದೊಡ್ಡಣ್ಣ, ಯಲ್ಲಪ್ಪ ಹೆಡಹಳ್ಳಿ, ರಾಜು ಕಂಬಗಿ, ಬಿ.ಎಂ ಪಾಟೀಲ ಸೇರಿದಂತೆ ಅನೇಕರು ಇದ್ದರು. ನಿರೂಪಾದೆಪ್ಪ ಗುಡಿಹಾಳ್, ಮಹಾತೇಶ ಕೌಲಗಿ ಕಾರ್ಯಕ್ರಮ ನಿರ್ವಹಿಸಿದರು.

      Tags: devadurgahalumata samskruti vaibhavakanaka gurupitha
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.